Holika Dahan : ಹೋಳಿಕಾ ದಹನದ ಭಸ್ಮದಲ್ಲಿದೆ ಮಹಾನ್ ಶಕ್ತಿ, ಮನೆಯ ಈ ಜಾಗದಲ್ಲಿಟ್ರೆ ಹಣದ ಹೊಳೆ
<p>ಹೋಳಿಕಾ ದಹನದ ನಂತ್ರ ಅದ್ರ ಭಸ್ಮವನ್ನು ಧೂಳು ಅಂತ ನಿರ್ಲಕ್ಷ್ಯ ಮಾಡ್ಬೇಡಿ. ಅದನ್ನು ಮನೆಗೆ ತಂದ್ರೆ ನಿಮ್ಮ ಅನೇಕ ಸಮಸ್ಯೆಗೆ…
<p>ಹೋಳಿಕಾ ದಹನದ ನಂತ್ರ ಅದ್ರ ಭಸ್ಮವನ್ನು ಧೂಳು ಅಂತ ನಿರ್ಲಕ್ಷ್ಯ ಮಾಡ್ಬೇಡಿ. ಅದನ್ನು ಮನೆಗೆ ತಂದ್ರೆ ನಿಮ್ಮ ಅನೇಕ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಯಾವ ಸಮಸ್ಯೆಗೆ ಭಸ್ಮ ಪರಿಹಾರ ನೀಡುತ್ತೆ ಎಂಬ ಮಾಹಿತಿ ಇಲ್ಲಿದೆ.</p><p> </p><img><p>ಹೋಳಿಕಾ ದಹನ ಸಾಮಾನ್ಯವಾಗಿ ಬಣ್ಣಗಳ ಹೋಳಿಗೆ ಒಂದು ದಿನ ಮೊದಲು ಹುಣ್ಣಿಮೆ ದಿನ ನಡೆಯುತ್ತದೆ. ಈ ಬಾರಿ ಗ್ರಹಣ ಬಂದಿರೋದ್ರಿಂದ ಹೋಳಿಕಾ ದಹನವನ್ನು ಬಣ್ಣದ ಹೋಳಿಗೆ ಎರಡು ದಿನ ಮೊದಲು ಮಾಡಲಾಗ್ತಿದೆ. ಅಂದ್ರೆ ಮಾರ್ಚ್ 2 ರಂದು ಹೋಳಿಕಾ ದಹನ ನಡೆಯಲಿದೆ. ಮಾರ್ಚ್…
ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ 9ನೇ ಶತಮಾನಕ್ಕೆ ಸೇರಿದ ಶಾಸನ ಸಹಿತ ವಿಶಿಷ್ಟ ವೀರಗಲ್ಲೊಂದು ಪತ್ತೆಯಾಗಿದೆ. ಮೂರು ಹಂತಗಳ ಈ ಶಿಲ್ಪವು, ಊರಿಗಾಗಿ ಹೋರಾಡಿ ಮಡಿದ ವೀರನೊಬ್ಬನ ಶೌರ್ಯವನ್ನು ಮತ್ತು ಸ್ವರ್ಗ ಪ್ರಾಪ್ತಿಯನ್ನು ಚಿತ್ರಿಸುತ್ತದೆ. ಗಂಗಾವತಿ: ತಾಲೂಕಿನ ಪ್ರಾಗೈತಿಹಾಸಿಕ ಸ್ಥಳ ಹಿರೇಬೆಣಕಲ್ ಗ್ರಾಮದಲ್ಲಿ ಶಾಸನ ಸಹಿತ ವಿಶಿಷ್ಟ ವೀರಗಲ್ಲು ಬೆಳಕಿಗೆ ಬಂದಿದೆ ಎಂದು ಹಿರೇಬೆಣಕಲ್ ಅನ್ವೇಷಣಾ ತಂಡದ ಮಂಜುನಾಥ ದೊಡ್ಡಮನಿ ತಿಳಿಸಿದ್ದಾರೆ. ಮೂರು ಹಂತದಲ್ಲಿದೆ ವೀರಗಲ್ಲನ್ನು ಪರಿಶೀಲಿಸಿದ ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ ವೀರಗಲ್ಲು ಸಾಂಸ್ಕೃತಿಕವಾಗಿ ಮಹತ್ವದ್ದಾಗಿದೆ. ಬಿಳಿ…
ನವದೆಹಲಿ, ಫೆಬ್ರವರಿ 27: ‘ಡ್ಯುಲಾಗ್ ವಿತ್ ಬರುಣ್ ದಾಸ್’ (ಬರುನ್ ದಾಸ್ ಅವರೊಂದಿಗೆ ಡ್ಯುಲೋಗ್) 4ನೇ ಸೀಸನ್ ನಾಳೆ ಮುಂದೆ ಬರಲಿದೆ. ಈ ಹೊಸ ಸೀಸನ್ ಫೆಬ್ರವರಿ 28 ರಂದು ಪ್ರದರ್ಶನಗೊಳ್ಳಲಿದೆ. ಮೊದಲ 3 ಸೀಸನ್ಗಳ ಯಶಸ್ಸಿನ ನಂತರ, ಈ ಬಾರಿಯ ಈ ಕಾರ್ಯಕ್ರಮವನ್ನು ಇನ್ನೂ ದೊಡ್ಡ ಪ್ರಮಾಣದಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಈ ಬಾರಿ ಇದು ಮನರಂಜನೆ ನೀಡುವುದಲ್ಲದೆ, ನಿಮ್ಮನ್ನು ಚಿಂತಿಸುವಂತೆ ಮಾಡುವ ಸಂಭಾಷಣೆಗಳನ್ನು ಈ ಶೋ ನೋಡಿ. ಈ ಕಾರ್ಯಕ್ರಮವು ಬೇರೆ ಟಾಕ್ ಶೋ ಭಿನ್ನವಾಗಿದೆ. ಏಕೆಂದರೆ…
ಕಡಿಮೆ ಸಂಬಳವಿದ್ದರೂ, ಸುಲಭವಾಗಿ ಸಿಗುವ ಡಿಜಿಟಲ್ ಸಾಲಗಳಿಂದ Gen Z ಯುವಕರು ಲಕ್ಷಾಂತರ ರೂಪಾಯಿ ಸಾಲದ ಬಲೆಗೆ ಸಿಲುಕುತ್ತಿದ್ದಾರೆ. ಅಂಥ ಸಾಲದ ಸುಳಿಗೆ ನೀವೂ ಸಿಲುಕಿದೀರಾ? ಅದರ ಲಕ್ಷಣ ಮತ್ತು ಪಾರಾಗಲು 7 ಪ್ರಮುಖ ಎಚ್ಚರಿಕೆಯ ಸಂಕೇತಗಳು ಇಲ್ಲಿವೆ. ಒಂದು ಘಟನೆ: ಪುಣೆಯ ನಿವಾಸಿ ವಿದ್ಯುತ್ ಶರ್ಮಾ 19ನೇ ವಯಸ್ಸಿನಲ್ಲಿ ಫ್ರೀಲಾನ್ಸ್ ಫೋಟೋಗ್ರಾಫರ್ ಆಗಲು ಪ್ರಯತ್ನಿಸಿದ. ಆರಂಭದಲ್ಲಿ ಆಧುನಿಕ ಕ್ಯಾಮೆರಾ ಮತ್ತು ಆಸೆಸ್ಸರೀಸ್ ಖರೀದಿಸಲು ಬೇರೆ ಬೇರೆ ಕಡೆ ಸಣ್ಣ ಸಣ್ಣ ಸಾಲಗಳನ್ನು ತೆಗೆದುಕೊಂಡ. ಆದರೆ ಕೆಲವು…
2026 ರಟಿ20 ಮುಕ್ತಾಯಗೊಳ್ಳಲು ಇನ್ನೂ ಕೆಲವೇ ಪಂದ್ಯಗಳು ಬಾಕಿ ಇವೆ. ಮಾರ್ಚ್ 8 ರಂದು ಫೈನಲ್ ಪಂದ್ಯ ನಡೆಯಲಿದ್ದು, ಯಾರಿಗೆ ಚಾಂಪಿಯನ್ ಪಟ್ಟ ಒಲಿಯಲಿದೆ ಎಂಬುದು ಅಲ್ಲಿ ಖಚಿತವಾಗಿದೆ. ಭಾರತದಲ್ಲಿ ಟಿ20 ಮುಗಿದ ಬೆನ್ನಲ್ಲೇ 19ನೇ ಆವೃತ್ತಿಯ ಐಪಿಎಲ್ಗೂ ಚಾಲನೆ ಸಿಗಲಿದೆ. 2026 ರ ಐಪಿಎಲ್ (IPL 2026) ಇದುವರೆಗೂ ಪ್ರಕಟವಾಗಿಲ್ಲ. ಆದಾಗ್ಯೂ ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಈ ಪ್ರಕಟಣೆಗೆ ಚಾಲನೆ ಸಿಗಲಿದೆ ಎಂಬುದು ಖಚಿತವಾಗಿದೆ. ಇದು ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ ಎನ್ನಲಾಗುತ್ತದೆ. ಆದರೀಗ…
ಬಾಂಗ್ಲಾದೇಶದಲ್ಲಿ 5.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇದರ ಕಂಪನ ಪಶ್ಚಿಮ ಬಂಗಾಳದ ಕೋಲ್ಕತ್ತಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅನುಭವವಾಗಿದೆ. ಭೂಮಿ ನಡುಗಿದ ಅನುಭವದಿಂದ ಭಯಭೀತರಾದ ಜನರು ಮನೆ, ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ. ಬಾಂಗ್ಲಾದೇಶ/ಪ.ಬಂಗಾಳ: ಇಂದು (ಫೆ.27, ಶುಕ್ರವಾರ) ಮಧ್ಯಾಹ್ನ 1:52ರ ಸುಮಾರಿಗೆ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 5.4 ರಷ್ಟು ದಾಖಲಾಗಿದ್ದು, ಕೆಲವು ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಸತ್ಖಿರಾ ಜಿಲ್ಲೆಯ ಅಸಶುಶುನಿ ಉಪಜಿಲ್ಲೆಯಲ್ಲಿ ಭೂಕಂಪದ…
Shriram Bhat ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್ನಲ್ಲಿ ಉಪ ಸಂಪಾದಕ. ಸಿನಿಮಾ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇನೆ. ಇಂಡಿಯನ್ ಎಕ್ಸ್ಪ್ರೆಸ್, ಒನ್ ಇಂಡಿಯಾ ಕನ್ನಡ ಹಾಗೂ ವಿಜಯ ಕರ್ನಾಟಕ ವೆಬ್ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕಳೆದ 15 ವರ್ಷಗಳಿಂದ ನಿರಂತರ ಬರವಣಿಗೆ ಉದ್ಯೋಗದಲ್ಲಿದ್ದೇನೆ. ಸುದ್ದಿ ಮಾಧ್ಯಮವಲ್ಲದೇ ಮನರಂಜನಾ ಮಾಧ್ಯಮದಲ್ಲೂ ಕೆಲಸ ಮಾಡಿದ್ದೇನೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದೇನೆ. ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ, ಮಾನವೀಯತೆಗೆ…
ಚಿಕ್ಕಮಗಳೂರು, (ಫೆಬ್ರವರಿ 27): ಚಿಕ್ಕಮಗಳೂರಿನಲ್ಲಿ (ಚಿಕ್ಕಮಗಳೂರು:) ಮತ್ತೊಂದು ನೈತಿಕ ಪೊಲೀಸ್ ಗಿರಿ (ನೈತಿಕ ಪೋಲೀಸಿಂಗ್) ನಡೆದಿದೆ. ಮೊನ್ನೆ ಅಷ್ಟೇ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಹೋಗುತ್ತಿದ್ದ ದಲಿತ ಕ್ರಿಶ್ಚಿಯನ್ ಬಾಲಕನೋರ್ವನನ್ನು ಅಡ್ಡಗಟ್ಟಿ ಹಲ್ಲೆ ನಡೆಸಲಾಯಿತು. ಈ ಪ್ರಕರಣ ಮಾಸುವ ಮುನ್ನೇನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಪೊಲೀಸ್ಗಿರಿ ನಡೆದಿದೆ. ಚಿಕ್ಕಮಗಳೂರು ನಗರದ ಸಹ್ಯಾದ್ರಿ ಕಾಲೇಜು ಬಸ್ನಲ್ಲಿ ಮುಸ್ಲಿಂ (ಮುಸ್ಲಿಂ) ವಿದ್ಯಾರ್ಥಿನಿಯ ಪಕ್ಕ ಕುಳಿತಿದ್ದಕ್ಕೆ ಹಿಂದೂ (ಹಿಂದೂ) ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಇಂದು (ಫೆಬ್ರವರಿ 27) ಬೆಳಗ್ಗೆ ಮುಸ್ಲಿಂ…
ಕೇಂದ್ರ ಸರ್ಕಾರದ HLL ಲೈಫ್ಕೇರ್ ಲಿಮಿಟೆಡ್, 2026ನೇ ಸಾಲಿನ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಬೃಹತ್ ನೇಮಕಾತಿ ಪ್ರಕಟಿಸಿದೆ. ಅರ್ಹ ಪದವೀಧರರು ಈ ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ₹1,40,000 ವರೆಗೆ ವೇತನ ದೊರೆಯಲಿದೆ. ಬೆಂಗಳೂರು: ಪದವಿ ಪೂರ್ಣಗೊಳಿಸಿ ಉತ್ತಮ ಸಂಬಳದ ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿಯೊಂದು ಬಂದಿದೆ. ಕೇಂದ್ರ ಸರ್ಕಾರದ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಾದ HLL Lifecare Limited (HLL ಲೈಫ್ಕೇರ್ ಲಿಮಿಟೆಡ್) 2026ನೇ…
ಕೊಡಗು, ಫೆಬ್ರವರಿ 27: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಪ್ರಕರಣ ಬಹುತೇಕ ಕಿಚ್ಚು ಹಚ್ಚಿದೆ. ಘಟನೆ ನಡೆದ ಏಳು ದಿನವಾದರೂ ಕಾವು ಆರಿಲ್ಲ. ಈ ಮಧ್ಯೆ ಇತ್ತ ಹಿಂದೂ ಸಂಗಮ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಹಿಂದೂ ಸಂಗಮ ಯಾತ್ರೆಗೆ ಸಿದ್ಧತೆ ವೇಳೆ ಮುಸ್ಲಿಂ ಯುವಕರಿಂದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಅಪ್ಪಚ್ಚಿರ ಮೇಲೆ…